spot_img
Sunday, February 15, 2026
spot_img

ಯಳಜಿತ್ ಗ್ರಾಮದ ಸಾತೇರಿಗೆ ಶೀಘ್ರ ಕಾಲುಸಂಕ-ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು: ಯಳಜಿತ್ ಗ್ರಾಮದ ಸಾತೇರಿಯಲ್ಲಿ ಮರದ ದಿಮ್ಮಿಗಳಿಂದ ನಿರ್ಮಿಸಲಾದ ಕಾಲುಸಂಕವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಖುದ್ದು ಭೇಟಿ ನೀಡಿ ಪರಿಶೀಲಿಸಿದರು.

ಯಾವುದೇ ಕ್ಷಣದಲ್ಲೂ ಅಪಾಯ ತಂದೊಡ್ಡಬಹುದಾದ ಈ ಕಾಲುಸಂಕದ ಬದಲಾಗಿ ಶೀಘ್ರವೇ ಆಧುನಿಕ ಮಾದರಿಯ ಕಾಲುಸಂಕ ನಿರ್ಮಿಸಿಕೊಡುವ ಭರವಸೆ ನೀಡಿದರು.

ಅಪಾಯಕಾರಿ ಕಾಲುಸಂಕದಲ್ಲಿ ನದಿ ದಾಟುವ ಮೂಲಕ ಈ ಭಾಗದಲ್ಲಿ ಜನರು ಎದುರಿಸುತ್ತಿರುವ ಬವಣೆಯನ್ನು ಅರ್ಥ ಮಾಡಿಕೊಂಡರು. ಕೂಡಲೇ ಇಲ್ಲಿ ಕಾಲು ಸಂಕ ನಿರ್ಮಾಣ ಮಾಡಿಕೊಡುವುದಾಗಿ ಜನರಿಗೆ ಧೈರ್ಯ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!