Sunday, September 8, 2024

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು:  ಪ್ರೋತ್ಸಾಹ ಧನ ವಿತರಣೆ

ಕುಂದಾಪುರ : ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ರವರು ಪ್ರತಿ ವರ್ಷ 25,000 ರೂಪಾಯಿಯ ಪ್ರೋತ್ಸಾಹ ಧನವನ್ನು  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ PCMB ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ನೀಡುತ್ತಾ ಬಂದಿದ್ದು,  2023- 2024 ನೇ ಶೈಕ್ಷಣಿಕ ಸಾಲಿನಲ್ಲಿ 592 ಅಂಕ ಗಳಿಸಿ, ರಾಜ್ಯಕ್ಕೆ 7 ನೇ ಸ್ಥಾನಿಯಾಗಿರುವ  ಸಂಜನಾ.ಎನ್ ರವರಿಗೆ ಶಾಲಾ  ಸಂಸ್ಥಾಪನಾ ದಿನದಂದು ನಡೆದ ಸಮಾರಂಭದಲ್ಲಿ   ಸುಮಾ. ಯು ಪುತ್ರನ್ ಪ್ರೋತ್ಸಾಹ ಧನದ ಚೆಕ್ ನ್ನು   ಹಸ್ತಾಂತರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!