spot_img
Saturday, February 14, 2026
spot_img

ಪ್ರಧಾನಿ ನೇತೃತ್ವದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ಆರಂಭ !

ಜನಪ್ರತಿನಿಧಿ (ನವ ದೆಹಲಿ) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಒಂಬತ್ತನೇ ಆಡಳಿತ ಮಂಡಳಿಯ ಸಭೆ ಇಂದು (ಶನಿವಾರ) ಆರಂಭವಾಗಿದೆ.

ಸಭೆ ೨೦೪೭ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನಾಗಿ ಹೊಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿತ್ವವನ್ನು ಉತ್ತೇಜಿಸುವ ಗುರಿಯನ್ನೂ ಹೊಂದಿದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ನೀತಿ ಆಯೋಗದ ಆಡಳಿತ ಮಂಡಳಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಹಾಗೂ ಹಲವು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನಿ ಮೋದಿ ಆಯೋಗದ ಅಧ್ಯಕ್ಷರಾಗಿದ್ದಾರೆ.

ನೀತಿ ಆಯೋಗದ ಸಭೆ ಕಳೆದ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮಳನದ್‌ ಶಿಫಾರಸುಗಳ ಬಗ್ಗೆಯೂ ಗಮನಹರಿಸಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!