spot_img
Saturday, May 24, 2025
spot_img

ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ: 78ನೇ ಸ್ವಾತಂತ್ರ್ಯ ದಿನಾಚರಣೆ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆ ಆತ್ರಾಡಿ, ವಂಡ್ಸೆ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಜಯಂತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ರಾಧಾಕೃಷ್ಣ ಶೆಟ್ಟಿ ಆತ್ರಾಡಿ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲೆ ದೀಪಿಕಾ ಸುಭಾಶ್ ಸ್ವಾಗತಿಸಿದರು. ೧೦ನೇ ತರಗತಿ ವಿದ್ಯಾರ್ಥಿನಿ ನಿಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನ, ನಿವೃತ್ತ ಶಿಕ್ಷಕ ಜಯಂತ್ ಶೆಟ್ಟಿ ಕಳಿ, ಮಂಜುನಾಥ ಗಾಣಿಗ ಮತ್ತು ದಿನೇಶ ಭಂಡಾರಿ ಅವರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವ್ಯವಸ್ಥೆ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!