spot_img
Saturday, February 14, 2026
spot_img

ಬೈಂದೂರು: 94ಸಿ ಕಡತ ವಿಲೇವಾರಿ ಸಮಸ್ಯೆ ನಿವಾರಿಸಲು ಸಮಾಲೋಚನಾ ಸಭೆ

ಬೈಂದೂರು: 94ಸಿ ಕಡತ ವಿಲೇವಾರಿಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸಾರ್ವಜನಿಕರ ಸಮ್ಮುಖದಲ್ಲಿ ಅಧಿಕಾರಿಗಳ ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.

94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ವಿಲೇವಾರಿ ಆಗಿಲ್ಲ. ಸಣ್ಣಪುಟ್ಟ ತಾಂತ್ರಿಕ ದೋಷವನ್ನು ಮುಂದಿಟ್ಟುಕೊಂಡು ಹೀಗೆ ಮಾಡುವುದು ಸರಿಯಲ್ಲ. ಶೀಘ್ರವಾಗಿ ಅರ್ಜಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಒತ್ತಾಯಿಸಿದರು.

ಅರ್ಜಿ ವಿಲೇವಾರಿಗೆ ಆಗುತ್ತಿರುವ ತೊಂದರೆಗಳು ಹಾಗೂ ಕಾನೂನಿನ ಅಡೆತಡೆಗಳನ್ನು ಸಾರ್ವಜನಿಕರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ವಿ‌ಎ ಮತ್ತು ತಹಶೀಲ್ದಾರ್ ಜತೆ ಸುದೀರ್ಘವಾಗಿ ಚರ್ಚಿಸಲಾಯಿತು, ತಾಂತ್ರಿಕ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ನಿವಾರಿಸಲು ಸೂಚಿಸಲಾಯಿತು. ಸಮಸ್ಯೆ ಬಗೆಹರಿಸುವಲ್ಲಿ ಕಾನೂನಾತ್ಮಕ ಸಲಹೆ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!