spot_img
Friday, January 17, 2025
spot_img

ರೇಣುಕಾಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲು ಸೇರಿದ ಕೊಲೆ ಆರೋಪಿ ಚಾಲೆಂಜಿಂಗ್‌ ಸ್ಟಾರ್‌

ಜನಪ್ರತಿನಿಧಿ (ಬಳ್ಳಾರಿ) : ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರನ್ನು ಇಂದು(ಗುರುವಾರ) ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಬೆಳ್ಳಂಬೆಳಗ್ಗೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸ್ಥಳಾಂತರಿಸುವ ಪ್ರಕ್ರಿಯೇ ಆರಂಭವಾಗಿತ್ತು. ಐದು ಗಂಟೆಗಳ ಪ್ರಯಾಣದ ನಂತರ ದರ್ಶನ್‌ ಜೈಲು ತಲುಪಿದರು.

ಇದಕ್ಕೂ ಮುನ್ನಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಜೈಲು ಅಧೀಕ್ಷಕರು ಸಮಾಲೋಚನೆ ನಡೆಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!