spot_img
Saturday, February 14, 2026
spot_img

ಅರ್‍ಗೋಡು ಮೋಹನ್‌ದಾಸ್ ಶೆಣೈಯವರಿಗೆ ಯಕ್ಷದೇಗುಲ-2024ರ ಪ್ರಶಸ್ತಿ

ಬೆಂಗಳೂರು: ಕಳೆದ 45ವರ್ಷದಿಂದ ಸದಾ ಚಟುವಟಿಕೆಯಿಂದಿರುವ ಪ್ರತಿಷ್ಠಿತ ಬೆಂಗಳೂರಿನ ಯಕ್ಷದೇಗುಲ ತಂಡದ 2024ನೇ ಸಾಲಿನ ಯಕ್ಷದೇಗುಲ ಪ್ರಶಸ್ತಿ-2024ನ್ನು ಕಳೆದ 42 ವರ್ಷಗಳ ಪರ್ಯಂತ ಯಕ್ಷಗಾನ ರಂಗದಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿರುವ ಆರ್‍ಗೋಡು ಮೋಹನ್‌ದಾಸ್ ಶೆಣೈಯವರಿಗೆ 5-10-2024ರಂದು ಬೆಂಗಳೂರಿನ ಗವಿಪುರಂ (ಚಾಮರಾಜ ಪೇಟೆ)ನ ಉದಯಭಾನು ಕಲಾಸಂಘದ ಸಭಾಂಗಣದಲ್ಲಿ ನಡೆಯುವ ಯಕ್ಷದೇಗುಲದ ಯಕ್ಷಗಾನ ಉತ್ಸವದಲ್ಲಿ ನೀಡಲಾಗುವುದೆಂದು ಯಕ್ಷದೇಗುಲದ ನಿರ್ದೇಶಕರಾದ ಕೆ. ಮೋಹನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!