spot_img
Wednesday, April 1, 2026
spot_img

ಗಂಗೊಳ್ಳಿಯಲ್ಲಿ ಸ. ವಿ ಹಳೆ ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ಗಂಗೊಳ್ಳಿ :ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಸ.ವಿ ಹಳೆ ವಿದ್ಯಾರ್ಥಿ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಹಳೆ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು  ಹಳೆ ವಿದ್ಯಾರ್ಥಿ ಸಂಘದ  ಕಾರ್ಯದರ್ಶಿಯಾಗಿರುವ ಭಾಸ್ಕರ್ ಎಚ್.ಜಿ  ಉದ್ಘಾಟಿಸಿದರು. ಎಸ್.ವಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕವಿತಾ ಎಮ್. ಸಿ , ಸ. ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ , ಎಸ್.ವಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ , ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಉಪಸ್ಥಿತರಿದ್ದರು.
ಬಹುಮಾನ ವಿತರಣೆಯನ್ನು G.S.V.S Association (R) ಗಂಗೊಳ್ಳಿಯ ಖಜಾಂಚಿ ಅಶ್ವಿನ್ ಮತ್ತು ಸದಸ್ಯ ರಾಮನಾಥ್ ನಾಯಕ್, ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ,ಎಸ್.ವಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಸುಗುಣ ನೆರವೇರಿಸಿಕೊಟ್ಟರು. ಬಾಲಕರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು  ಎಸ್.ವಿ ಗಂಗೊಳ್ಳಿ ಮತ್ತು ದ್ವಿತೀಯ ಬಹುಮಾನವನ್ನು ಸಹರಾ ಗಂಗೊಳ್ಳಿ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಸುಶ್ಮಿತಾ ಮತ್ತು ತಂಡ ಮತ್ತು ದ್ವಿತೀಯ ಬಹುಮಾನವನ್ನು ರಕ್ಷಿತಾ ಮತ್ತು ತಂಡ ಪಡೆದುಕೊಂ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!