spot_img
Sunday, February 15, 2026
spot_img

ರಾಜೀವ್‌, ನಜೀರ್‌ ಸಾಬ್‌ ರಂತೆ ಗ್ರಾಮಸ್ವರಾಜ್‌ ಪರಿಕಲ್ಪನೆಯ ಕನಸು ನನಸು ಮಾಡಲಿ ಸರ್ಕಾರ : ರಮೇಶ್‌ ಶೆಟ್ಟಿ ವಕ್ವಾಡಿ

ಜನಪ್ರತಿನಿಧಿ (ಕುಂದಾಪುರ) : ಸುಮಾರು ಒಂದು ವಾರದಿಂದ ಗ್ರಾಮ ಪಂಚಾಯತ್ ನೌಕರರ ಮುಷ್ಕರ ನಡೆಯುತ್ತಿದೆ. ಗ್ರಾಮಸರಕಾರದ ಕೆಲಸಗಳು ಸಂಪೂರ್ಣ ಸ್ಥಗಿತಗೊಂಡಿದೆ. ಜನಸಾಮಾನ್ಯರು ತುರ್ತು ಕೆಲಸಗಳು ಆಗದೇ ಪರದಾಡುವಂತಾಗಿದೆ. ಜನರಿಗೆ ನೇರ ಸಿಗುವ ಗ್ರಾಮಪಂಚಾಯತ್  ಕೆಲಸ ಕಾರ್ಯಗಳು ಸ್ಥಗಿತಗೊಂಡಿರುವುದು ಜನರನ್ನು ಚಿಂತೆಗೀಡು ಮಾಡಿದೆ. ಸರಕಾರ ಕೂಡಲೇ ಇದರ ಬಗ್ಗೆ ಕ್ರಮವಹಿಸಬೇಕು ಎಂದು ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟ (ಕುಂದಾಪುರ ವಲಯ)ದ ಸಂಚಾಲಕ ರಮೇಶ್ ಶೆಟ್ಟಿ ವಕ್ವಾಡಿ ಹೇಳಿದ್ದಾರೆ.

ಪ್ರತಿಭಟನೆ ನಿರತರನ್ನು ಮನವೊಲಿಸಿ ಆಡಳಿತವನ್ನು ಸುಸ್ಥಿತಿಗೆ ತರಬೇಕು. ಹಾಗೆಯೇ ಪಂಚಾಯತ್ ರಾಜ್ ಅಧಿನಿಯಮದಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ಕೇರಳ ಮಾದರಿಯಲ್ಲಿ ಸಿಬ್ಬಂದಿ ನೇಮಕಾತಿ ಹಾಗೂ ಗ್ರಾಮಸರಕಾರ ರೂಪುಗೊಳ್ಳುವಂತೆ, ರಾಜೀವ್ ಗಾಂಧಿ, ಅಬ್ದುಲ್ ನಜೀರ್ ಸಾಬ್ ರಂತೆ ಗ್ರಾಮಸ್ವರಾಜ್ ಪರಿಕಲ್ಪನೆಯ ಕನಸನ್ನು ನನಸು ಮಾಡುವತ್ತ ಸರಕಾರ ಗಮನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!