spot_img
Sunday, February 15, 2026
spot_img

ಕುಂದಾಪುರ ತಾಲೂಕು: ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟ

ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕಿಗೆ ಸಂಬಂಧಿಸಿದಂತೆ 2024-2029 ನೇ ಅವಧಿಗೆ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸ್ಪರ್ಧಿಸಬಯಸುವ ಕುಂದಾಪುರ ತಾಲೂಕಿನ ಸರ್ಕಾರಿ ನೌಕರರು ತಮ್ಮ ನಾಮಪತ್ರಗಳನ್ನು ಅಕ್ಟೋಬರ್ 9 ರಿಂದ 18 ರ ವರೆಗೆ ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣಾಧಿಕಾರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತಾಲೂಕು ಶಾಖೆ, ಕುಂದಾಪುರ ಕಚೇರಿಯಲ್ಲಿ ಪಡೆದು, ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ದಿನಾಂಕ ಅ. 19, ಉಮೇದುವಾರಿಕೆಯನ್ನು ಹಿಂಪಡೆಯಲು ಅ. 21 ಕೊನೆಯ ದಿನವಾಗಿದ್ದು, ಚುನಾವಣೆಯು ಅ. 28 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಸಂಘದ ಸಭಾಭವನ ಮತ್ತು ಕಾರ್ಯಾಲಯದಲ್ಲಿ ಹಾಗೂ ಮತಗಳ ಎಣಿಕೆಯು ಮತದಾನದ ಮುಕ್ತಾಯದ ನಂತರ ನಡೆಯಲಿದೆ ಎಂದು ಕುಂದಾಪುರ ಶಾಖೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!