Friday, October 18, 2024

ಸ.ಪ.ಪೂ.ಕಾಲೇಜು ಕುಂದಾಪುರ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ವಿವಿಧ ಆಟಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ನಾಲ್ವರು ವಿದ್ಯಾರ್ಥಿನಿಯರಾದ ಧನುಶ್ರೀ ಮತ್ತು ಮನಿಶ ಕಬಡ್ಡಿಯಲ್ಲಿ ಸ್ಪಂದನಾ ಮತ್ತು ಮನ್ವಿತಾ ಥೋಬಾಲ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ, ಕ್ರೀಡಾ ಸಂಚಾಲಕರಾದ ಉದಯ ಕುಮಾರ್ ಶೆಟ್ಟಿ ಕಾಳಾವರ ಮತ್ತು ಪೂರ್ಣಿಮಾ ಪಿ ನಾಯಕ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!