Friday, October 18, 2024

ರಾಜ್ಯಮಟ್ಟದ “ಅಪರ್ಣಾ ನಿರೂಪಣಾ ರತ್ನ” ಪ್ರಶಸ್ತಿಗೆ ರಾಮ ದೇವಾಡಿಗ ಆಯ್ಕೆ

ಕುಂದಾಪುರ: ಸೂರ್ಯ ಫೌಂಡೇಶನ್, ಬೆಂಗಳೂರು, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ.) ಮೈಸೂರು ಮತ್ತು ಸ್ಪಾರ್ಕ್ ಅಕಾಡೆಮಿ ಬೆಂಗಳೂರು ವತಿಯಿಂದ ಕಾರ್ಯಕ್ರಮ ನಿರೂಪಕರಿಗೆ ನೀಡಲಾಗುವ ರಾಜ್ಯ ಮಟ್ಟದ ಅಪರ್ಣಾ ನಿರೂಪಣಾ ರತ್ನ ಪ್ರಶಸ್ತಿಗೆ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ  ರಾಮ ದೇವಾಡಿಗ ಇವರು ಆಯ್ಕೆಯಾಗಿದ್ದಾರೆ.

ದಿನಾಂಕ 15.10.2024 ರಂದು ಬೆಂಗಳೂರಿನ ಇಂಡೋ ಗ್ಲೋಬೋ ಕಾಲೇಜ್, ಹೆಸರಘಟ್ಟದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ -2024 ಈ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸೂರ್ಯ ಫೌಂಡೇಶನ್, ಬೆಂಗಳೂರು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!