spot_img
Sunday, February 15, 2026
spot_img

ಡಾ. ಬನಾರಿಯವರಿಗೆ  ದೇಶಮಂಗಲ ಕೃಷ್ಣ ಕಾರಂತರ ಜನ್ಮದಿನೋತ್ಸವದ ವಿಶೇಷ ಗೌರವ ಪುರಸ್ಕಾರ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ನಡೆಯಲಿರುವ ದೇಶಮಂಗಲ ದಿ. ಕೃಷ್ಣ ಕಾರಂತರ ಜನ್ಮ ದಿನೋತ್ಸವ- ಸಂಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ 18 ನೇ ತಾರೀಕು ಶುಕ್ರವಾರ ಗಡಿನಾಡು ಕಾಸರಗೋಡಿನ    ಖ್ಯಾತವೈದ್ಯರೂ,  ಯಕ್ಷಗಾನ ತಾಳಮದ್ದಳೆಯ ಪ್ರಬುದ್ಧ ಅರ್ಥದಾರಿಗಳೂ, ಉತ್ತಮ ಸಾಹಿತಿಗಳೂ, ಸಂಶೋಧಕರೂ ಆಗಿದ್ದು ,ಕಾಸರಗೋಡಿನ ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು , ಸಮಾಜಮುಖಿಯಾಗಿ ಕಾರ್ಯಗಳಿಂದ ಜನಪ್ರಿಯರಾಗಿರುವ ಮುತ್ಸದ್ದಿ  ಡಾ.ರಮಾನಂದ ಬನಾರಿ ಯವರಿಗೆ ಗಣ್ಯರ ಉಪಸ್ಥಿತಿಯಲ್ಲಿ ದೇಶಮಂಗಲ ಕೃಷ್ಣ  ಕಾರಂತರ ಸಂಸ್ಮರಣೆಯೊಂದಿಗೆ ಗೌರವ ಪುರಸ್ಕಾರ  ನೀಡಲಾಗುವುದು ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಕಟಣೆ ಮೂಲಕ ತಿಳಿಸಿದೆ.

ದೇಶಮಂಗಲ ಕಾರಂತರ ನೂರ ಎಂಟನೇ ಜನ್ಮದಿನ 18 ರಂದು. ಈ ಹಿಂದೆ ಪ್ರತಿಷ್ಠಾನವು ಜನ್ಮ ಶತಮಾನೋತ್ಸವವನ್ನು ವಿಜ್ರಂಭಣೆಯಿಂದ ಒಂದು ವರುಷ ಪೂರ್ತಿ ಆಚರಿಸಿರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!