spot_img
Friday, April 3, 2026
spot_img

ಕೆ ಎಸ್ ಸಿ ಎ (ಚಿನ್ನಸ್ವಾಮಿ ಕ್ರೀಡಾಂಗಣ) ದಲ್ಲಿ ಕನ್ನಡ ಧ್ವಜಾರೋಹಣ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು. ಸಂಸ್ಥೆಯ ಹಿರಿಯ ಸದಸ್ಯ  ಸಾಮಾಜಿಕ ಕಾಳಜಿಯ ಹೋರಾಟಗಾರ ಬಿ. ಶ್ರೀಪತಿ ರಾವ್ ಧ್ವಜಾರೋಹರಣ ನೆರವೇರಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಬಿಕೆ ಸಂಪತ್ ಕುಮಾರ್, ಗೌರವ ಕಾರ್ಯದರ್ಶಿ ಎ ಶಂಕರ್, ಸಂಜಯ್ ಪೊಲ್, ಸುರೇಶ್ ನಾಯ್ದು, ಎನ್ ವಿ ಉಮೇಶ್, ಯುವರಾಜ್,  ಸಿ ಇ ಓ ಸುಭೆಂದು ಘೋಷ್, ಕರ್ನಲ್ ಸಿಕ್ಧರ್, ಪ್ರತಿಮಾ ಮುಲಾನಿ, ಕೋಲಾರ ರಮೇಶ್, ಸುಬೋಧ್ ದೇವ್ ಮತ್ತಿತರರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!