spot_img
Sunday, February 15, 2026
spot_img

ಕೆ ಎಸ್ ಸಿ ಎ (ಚಿನ್ನಸ್ವಾಮಿ ಕ್ರೀಡಾಂಗಣ) ದಲ್ಲಿ ಕನ್ನಡ ಧ್ವಜಾರೋಹಣ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಲಾಯಿತು. ಸಂಸ್ಥೆಯ ಹಿರಿಯ ಸದಸ್ಯ  ಸಾಮಾಜಿಕ ಕಾಳಜಿಯ ಹೋರಾಟಗಾರ ಬಿ. ಶ್ರೀಪತಿ ರಾವ್ ಧ್ವಜಾರೋಹರಣ ನೆರವೇರಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಬಿಕೆ ಸಂಪತ್ ಕುಮಾರ್, ಗೌರವ ಕಾರ್ಯದರ್ಶಿ ಎ ಶಂಕರ್, ಸಂಜಯ್ ಪೊಲ್, ಸುರೇಶ್ ನಾಯ್ದು, ಎನ್ ವಿ ಉಮೇಶ್, ಯುವರಾಜ್,  ಸಿ ಇ ಓ ಸುಭೆಂದು ಘೋಷ್, ಕರ್ನಲ್ ಸಿಕ್ಧರ್, ಪ್ರತಿಮಾ ಮುಲಾನಿ, ಕೋಲಾರ ರಮೇಶ್, ಸುಬೋಧ್ ದೇವ್ ಮತ್ತಿತರರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!