spot_img
Thursday, April 2, 2026
spot_img

ಉಪ ಚುನಾವಣೆ ಬಳಿಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ವಿಚಾರ ಸಿದ್ದರಾಮಯ್ಯ ಅವರಿಗೂ ತಿಳಿದಿದೆ : ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸಮಾವೇಶಗಳಿಗೆ ಜನ ಸೇರುತ್ತಿಲ್ಲ. ಹೀಗಾಗಿ ದುಡ್ಡು ಕೊಟ್ಟು ಜನರನ್ನು ಕರೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಅಪರಾಧ ಮಾಡಿದ್ದಾರೆ ಎಂದು ಅವರ ಮಾತು ಕೇಳಿಸಿಕೊಳ್ಳುವುದಕ್ಕೆ ಜನರಲ್ಲಿ ಆಸಕ್ತಿಯೂ ಇಲ್ಲ. ಹಣ ಕೊಡುತ್ತಾರೆ ಎಂದು ಜನ ಕಾಂಗ್ರೆಸ್‌ ಸಮಾವೇಶಗಳಿಗೆ ಬರುತ್ತಿದ್ದಾರೆ ಹೊರತು ಬೇರೆ ಏನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ಸಿನ ಗೊಡ್ಡು ಬೆದರಿಕೆಗಳಿಗೆ ನಾವು ಯಾರೂ ಹೆದರುವುದಿಲ್ಲ. ವಾಲ್ಮೀಕಿ ಹಗರಣ, ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬುಡಕ್ಕೆ ಬಂದಿದ್ದು ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಹತಾಸೇಯಿಂದ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಿದ್ದರಾಮಯ್ಯ ಅವರಿಗೂ ಉಪ ಚುನಾವಣೆ ಆದ ಬಳಿಕ ತಮ್ಮ ಸಿಎಂ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎನ್ನುವ ವಿಚಾರ ತಿಳಿದಿದೆ. ಇದೆ ಕಾರಣಕ್ಕೆ ಅವರು ಹತಾಶರಾಗಿ ಬಿಜೆಪಿ ಬಗ್ಗೆ ಏನೇನೋ ಮಾತಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!