spot_img
Friday, April 3, 2026
spot_img

ಬೋಳಂಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಬಾಹುಬಲಿಯ ಏಕಶಿಲಾ ವಿಗ್ರಹ

ಜನಪ್ರತಿನಿಧಿ(ಬೈಂದೂರು) : ಬೈಂದೂರು ತಾಲೂಕು ಕಾಲ್ಲೋಡು ಗ್ರಾಮ ಅತಿಶಯ ಕ್ಷೇತ್ರ ಬೋಳಂಬಳ್ಳಿ ಶ್ರೀ ಪಾರಿಶ್ವನಾತ ಪದ್ಮಾವತಿ ದೇವಿ ಬಸದಿ ಬಳಿ ಭಗವಾನ್ ಶ್ರೀ ಬಾಹುಬಲಿಯ ೨೮ ಅಡಿ (೨೧ ಅಡಿ ಮೂರ್ತಿ, ೭ ಅಡಿ ಪೀಠ ) ಎತ್ತರದ ಏಕಶಿಲಾ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ನ. ೮ರಂದು ಕಂಬದಕೋಣೆಯಿಂದ ಬೋಳಂಬಳ್ಳಿಗೆ ವಿಗ್ರಹದ ಭವ್ಯ ಮೆರವಣಿಗೆ ನಡೆಯಿತು.

ಜೈನ ಬಸದಿಯ ಧರ್ಮದರ್ಶಿ ಧರ್ಮರಾಜ ಜೈನ್ ದಂಪತಿ ಆರತಿ ಬೆಳಗಿದರು. ಶ್ರೀ ಬಾಹುಬಲಿ ಬೆಟ್ಟದಲ್ಲಿ ಮೂರ್ತಿಯನ್ನು ಕ್ರೆöÊನ್ ಮೂಲಕ ಇಳಿಸಲಾಯಿತು. ಪ್ರತಿಷ್ಠಾಪನೆ ಸಮಿತಿಯ ಕಾರ್ಯದರ್ಶಿ  ಸುಭಾಷ್ ಜಯನ, ದೇವಸ್ಥಾನ ಅಭಿವೃದ್ಧಿ ಕಾರ್ಯದರ್ಶಿ ಅಣ್ಣಪ್ಪ ಶೆಟ್ಟಿ, ಮೂಡುಬಿದಿರೆ ೧೮ ಬಸದಿಗಳ ಮುಖ್ಯಸ್ಥರಾದ  ಆದರ್ಶ್ ಎಂ ಚೌಟ  ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!