spot_img
Saturday, February 14, 2026
spot_img

ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ‌ಸಾಧನೆ

kundapura: ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕು. ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಡುಪಿ ಆಮೇಚೂರು, ಕಬಡ್ಡಿ ಫೆಡರೇಷನಪ್ ಆಫ್ ಇಂಡಿಯಾ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 18 ರಿಂದ 25 ವರ್ಷದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳ ತಂಡ ತೃತೀಯ ಬಹುಮಾನವನ್ನು ಪಡೆಯುವುದರ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಪಂದ್ಯಾವಳಿಯಲ್ಲಿ ಒಟ್ಟು 16 ಪ್ರಥಮ ದರ್ಜೆ ಕಾಲೇಜುಗಳು ಭಾಗವಹಿಸಿರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!