spot_img
Saturday, February 14, 2026
spot_img

ನ.30 ಮತ್ತು ಡಿ.1: ಸಂಜೆ 6 ಗಂಟೆಯಿಂದ ಕುಂದಾಪುರ ಶಾಸ್ತ್ರೀವೃತ್ತದಿಂದ ಹಳೆ ಬಸ್ಸು ನಿಲ್ದಾಣದ ತನಕ ವಾಹನ ಪ್ರವೇಶ ನಿರ್ಬಂಧ

ಕುಂದಾಪುರ: ಕುಂದಾಪುರದ ಕುಂದೇಶ್ವರ ದೇವಸ್ಥಾನದ ದೀಪೋತ್ಸವ ಪ್ರಯುಕ್ತ ನವಂಬರ್ 30 ಹಾಗೂ ಡಿಸೆಂಬರ್1 ರಂದು ಸಂಜೆ 6 ಗಂಟೆ ನಂತರ ಕುಂದಾಪುರದ ಶಾಸ್ತ್ರಿ ವೃತ್ತದಿಂದ ಹಳೆ ಬಸ್ಸು ನಿಲ್ದಾಣದ ತನಕ ಯಾವುದೇ ವಾಹನಗಳಿಗೆ ಪೇಟೆಯ ಒಳಭಾಗದಲ್ಲಿ ಪ್ರವೇಶವಿರುವುದಿಲ್ಲ.

ದೀಪೋತ್ಸವದ ಕಾರ್ಯಕ್ರಮಕ್ಕೆ ಆಗಮಿಸುವ ದ್ವಿಚಕ್ರ ವಾಹನದ ಸವಾರರು ತಮ್ಮ ಬೈಕನ್ನು ಶಾಸ್ತ್ರಿ ವೃತ್ತದ ಸಮೀಪವಿರುವ ಮೇಲ್ ಸೇತುವೆಯ ಕೆಳಬಾಗದ ಪಾರ್ಕಿಂಗ್ ನಲ್ಲಿ ನಿಲ್ಲಿಸತಕ್ಕದ್ದು. ಲಘು ಹಾಗೂ ಘನ ವಾಹನಗಳಿಗೆ, ಪಾರ್ಕಿಂಗ್ ವ್ಯವಸ್ಥೆ ಇರುವುದಿಲ್ಲ ಎಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!