spot_img
Sunday, February 15, 2026
spot_img

‘ಕೃಷ್ಣಗಾನ ಸಭಾ’ಕ್ಕೆ ವಿದುಷಿ ಯುಕ್ತಿ ಉಡುಪ ಬಳ್ಕೂರು ಆಯ್ಕೆ

ಕುಂದಾಪುರ: ದೇಶದ ಪ್ರತಿಷ್ಟಿತ ವೇದಿಕೆಯಲ್ಲಿ ಒಂದಾದ, ಚೆನ್ನೈನ, “ಕೃಷ್ಣ ಗಾನ ಸಭಾ”ದಲ್ಲಿ ಭರತನಾಟ್ಯ ಪ್ರದರ್ಶಿಸಲು ವಿದುಷಿ ಯುಕ್ತಿ ಉಡುಪ ಬಳ್ಕೂರು ಆಯ್ಕೆಯಾಗಿದ್ದಾರೆ. ಜನವರಿ 8ರ ಸಂಜೆ 5:30 ರಿಂದ 6:45 ರ ತನಕ ನಡೆಯುವ ಈ ಕಾರ್ಯಕ್ರಮಕ್ಕೆ ನಟುವಾಂಗದಲ್ಲಿ ವಿದುಷಿ ಪ್ರವಿತ ಅಶೋಕ್, ಹಾಡುಗಾರಿಕೆಯಲ್ಲಿ ವಿದ್ವಾನ್ ರೋಹಿತ್ ಭಟ್, ಮೃದಂಗದಲ್ಲಿ ವಿದ್ವಾನ್ ಹರ್ಷ ಸಾಮಗ, ಹಾಗೂ ಕೊಳಲಿನಲ್ಲಿ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಸಹಕರಿಸಲಿದ್ದಾರೆ.

ವಿದುಷಿ ಯುಕ್ತಿ ಉಡುಪ ಅವರು ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದುಷಿ ಪ್ರವಿತ ಅಶೋಕ್ ರವರ ಶಿಷ್ಯೆಯಾಗಿದ್ದು, ಬಳ್ಕೂರು ರಾಘವ ಉಡುಪ ಹಾಗೂ ಶ್ರೀಕಾಂತಿ ಉಡುಪರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!