spot_img
Monday, March 16, 2026
spot_img

ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಗಣಿತ ಸ್ಪರ್ಧೆಯಲ್ಲಿ ಮದರ್ ತೆರೇಸಾ ಸ್ಕೂಲಿನ ವಿದ್ಯಾರ್ಥಿಗಳ ಸಾಧನೆ

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶೇಖ್ ಎಮ್ ನಿಹಾನ್ (3ನೇ ತರಗತಿ) ಗ್ರೀಷ್ಮಾ (4ನೇ ತರಗತಿ) ಮತ್ತು ಸಿಂಧು ಮಧ್ಯಸ್ತ (6ನೇ ತರಗತಿ) ಮಹಾರಾಷ್ಟ್ರದ ಪುಣೆಯಲ್ಲಿ ಗುರು ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಆಯೋಜಿಸಿದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾರೆ ಹಾಗೂ ಮಾರ್ಗದರ್ಶನ ನೀಡಿದ ರಾಷ್ಟ್ರಮಟ್ಟದ ಸಂಪನ್ಮೂಲ ತರಬೇತುದಾರರು ಹಾಗೂ ಅಬಾಕಸ್ ಮತ್ತು ವೇದಿಕ್ ಮಾತೆಮಾಟಿಕ್ಸ್ ಉಪನ್ಯಾಸಕರಾದ ಗೀತಾ ಇವರು ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನಾರಾಗಿರುತ್ತಾರೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!