spot_img
Sunday, February 15, 2026
spot_img

ಕರಾಟೆ ಚಾಂಪಿಯನ್ ಶಿಪ್: ರಾಕೇಶ ದೇವಾಡಿಗ ಪ್ರಥಮ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಲ್ಲೂರಿನ 6ನೇ ತರಗತಿ ವಿದ್ಯಾರ್ಥಿಯಾದ ರಾಕೇಶ ದೇವಾಡಿಗ ಮಾರನಮನೆ ಬೈಂದೂರಿನಲ್ಲಿ ನಡೆದ ರೈನ್ ಬೋ ಅಂತರರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನ ಬ್ರೌನ್ ಬೆಲ್ಟ್ 12ರ ವಯೋಮಿತಿಯ ಕುಮಿಟಿ ವಿಭಾಗದಲ್ಲಿ ಪ್ರಥಮ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

ಈತ ತಲ್ಲೂರು ಪಂಚಾಯತ್ ಸದಸ್ಯರಾದ ಚಂದ್ರ ದೇವಾಡಿಗ ಇವರ ಪುತ್ರನಾಗಿದ್ದು, ತಲ್ಲೂರಿನ ಅಂಬೇಡ್ಕರ್ ಭವನದಲ್ಲಿ ಮಂಜುನಾಥ ಗುಡ್ಡೆಯಂಗಡಿ ಇವರಲ್ಲಿ ತರಬೇತಿ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!