spot_img
Sunday, February 15, 2026
spot_img

ಯುವ ಬಂಟರ ಸಂಘದ ವತಿಯಿಂದ ದಿನ ಬಳಕೆಯ ವಸ್ತು ಕೊಡುಗೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ  ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ  35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ  ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ಮೌಲ್ಯದ ದಿನಚರಿ  ವಸ್ತುಗಳನ್ನು ಸಂಘದ ವತಿಯಿಂದ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ ನಿರ್ದೇಶಕ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ ಹಸ್ತಾಂತರ ಮಾಡಿದರು.
ಸಂಘದ ಅಧ್ಯಕ್ಷ  ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ,ಶ್ರೀಮತಿ ನಿಮಿತ ಶೆಟ್ಟಿ ಮತ್ತು ಸ್ವರ್ಗ ಆಶ್ರಮದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!