spot_img
Thursday, March 19, 2026
spot_img

ಶಾನ್ಕಟ್ಟು ಕಾರ್ಗೆದ್ದೆ ಮಂಜುನಾಥ ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್

ಸಿದ್ದಾಪುರ: ಅಂಪಾರು ಗ್ರಾಮದ ಶಾನ್ಕಟ್ಟು ಕಾರ್ಗೆದ್ದೆ ಮಂಜುನಾಥ ಶೆಟ್ಟಿ ಅವರ ಸಮಾಜಿಕ ಸೇವೆಯನ್ನು ಗುರುತಿಸಿ, ಕೆನಡಾ ಬ್ರಾಮಟನ್ ಇಂಟರ್‌ನ್ಯಾಷನಲ್ ಯುನಿವರ್ಸಿಟಿ ಅವರು ಗೌರವ ಡಾಕ್ಟರೇಟ್ ನೀಡಿ, ಗೌರವಿಸಿದ್ದಾರೆ.

ಮಂಜುನಾಥ ಶೆಟ್ಟಿ ಅವರು ಬೆಂಗಳೂರು ಹೋಟಲ್ ಉದ್ಯಮಿಯಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಸದಸ್ಯರಾಗಿ ಸಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ. ಕೆನಡಾದ ಬ್ರಾಮಟನ್ ಅಂತರಾಷ್ಟ್ರೀಯ ಯುನಿವರ್ಸಿಟಿಯು ಸಮಾಜ ಸೇವೆಗಾಗಿ ಗೌರವ ಪೂರಕವಾಗಿ ನೀಡಲಾಗುವ ಗೌರವ ಡಾಕ್ಟರೇಟ್‌ನ್ನು ಮಂಜುನಾಥ ಶೆಟ್ಟಿ ಅವರ ಸಮಾಜಿಕ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಖಾಸಗಿ ಹೋಟಲ್‌ನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಸಮುಖದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!