spot_img
Saturday, February 14, 2026
spot_img

ಮಾ.17ರಂದು ಕೊಡವೂರಿನಲ್ಲಿ ವಿದುಷಿ ಯುಕ್ತಿ ಉಡುಪರ ಭರತನಾಟ್ಯ

ಕುಂದಾಪುರ: ಕೊಡವೂರಿನ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯ ನಿಕೇತನ ಕೊಡವೂರೂ ಸಂಯೋಜನೆಯ ಸಾಪ್ತಾಹಿಕ ನೃತ್ಯ 88ನೇ ಸರಣಿಯ ನೃತ್ಯ ಶಂಕರ ಕಾರ್ಯಕ್ರಮದ ಅಂಗವಾಗಿ ದೇವಳದ ವಸಂತ ಮಂಟಪದಲ್ಲಿ ಕು| ವಿದುಷಿ ಯುಕ್ತಿ ಉಡುಪ ಬಳ್ಕೂರು ಇವರಿಂದ ಮಾರ್ಚ್ 17ರಂದು ಸಂಜೆ 6.25ರಿಂದ 7.25ರ ತನಕ ಭರತನಾಟ್ಯ ನಡೆಯಲಿದೆ, ಇವರು ಕುಂದಾಪುರದ ನೃತ್ಯ ವಸಂತ ನಾಟ್ಯಲಯದ ವಿದುಷಿ ಪ್ರವೀತ ಅಶೋಕ್ ಅವರ ಶಿಷ್ಯೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!