spot_img
Saturday, February 14, 2026
spot_img

ತೀರ್ಥಹಳ್ಳಿ ಮತ್ತು ಕೊಲ್ಲೂರು ಅಂಚೆ ಕಛೇರಿಗಳಲ್ಲಿ ಮುಂಗಡ ರೈಲ್ವೆ ಟಿಕೇಟು ಲಭ್ಯ-ಬಿ.ವೈ.ರಾಘವೇಂದ್ರ

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ತೀರ್ಥಹಳ್ಳಿ ಮತ್ತು ಕೊಲ್ಲೂರು ಮುಖ್ಯ ಅಂಚೆ ಕಛೇರಿಯಲ್ಲಿ ದೇಶದ ವಿವಿಧ ಸ್ಥಳಗಳಿಗೆ ತೆರಳುವ ಸಾರ್ವಜನಿಕರಿಗೆ ಮುಂಗಡವಾಗಿ ರೈಲ್ವೆ ಸೀಟುಗಳನ್ನು ಕಾಯ್ದಿರಿಸಿದ ಟಿಕೇಟುಗಳನ್ನು ಬುಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿಲ್ಲ. ಮುಂಗಡ ಟಿಕೇಟುಗಳನ್ನು ಪಡೆಯದೆ ಇದ್ದಲ್ಲಿ ಈ ಸೌಲಭ್ಯವನ್ನು ರದ್ದು ಪಡಿಸಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಅದಕ್ಕೆ ಅವಕಾಶ ನೀಡದೇ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸದರಾದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!