spot_img
Sunday, February 15, 2026
spot_img

ಕಂಬದಕೋಣೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರದ ಸಿಸಿ ಕ್ಯಾಮರಕ್ಕೆ ಹಾನಿ

ಬೈಂದೂರು: ಬೈಂದೂರು ತಾಲೂಕು ಕಂಬದಕೋಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ರಾಜ್ಯ ಮಟ್ಟದ ಎಸ್. ಎಸ್. ಎಲ್.ಸಿ. ಪಬ್ಲಿಕ್ ಪರೀಕ್ಷೆಗಾಗಿ ಪರೀಕ್ಷೆ ನಡೆಯುವ ಶಾಲಾ ಆವರಣ ಹಾಗೂ ಶಾಲಾ ಕೊಠಡಿಗಳಿಗೆ ಸಿ.ಸಿ. ಕ್ಯಾಮರ ಅಳವಡಿಸಿ ಪರೀಕ್ಷೆಗೆ ವ್ಯವಸ್ಥೆಗೊಳಿಸಿದ್ದು ಯಾರೋ ಕಿಡಿಗೇಡಿಗಳು ಮಾ.20ರ ರಾತ್ರಿ ಸಮಯದಲ್ಲಿ ಸಿಸಿ ಕ್ಯಾಮರಾಗಳನ್ನು ದ್ವಂಸ ಗೊಳಿಸಿದ್ದಾರೆ.

ಪರೀಕ್ಷೆಗೆ ವ್ಯವಸ್ಥೆಗೊಳಿಸಿದ ಶಾಲಾಕೊಠಡಿ ಹಾಗೂ ಸಭಾಂಗಣದ ಒಳಗೆ ಇರುವ ೨2 ಸಿ.ಸಿ. ಕ್ಯಾಮರಾ ಮತ್ತು ತರಗತಿ ಕೊಣೆಯೊಳಗಿನ 1 ಸಿ.ಸಿ. ಕ್ಯಾಮರ ಮತ್ತು ಶಿಕ್ಷಕರ ಕೋಣೆಯ ಎದುರು ಬಾಗದಲ್ಲಿ ಅಳವಡಿಸಿದ ಕ್ಯಾಮರ ಮತ್ತು ಮೈದಾನಕ್ಕೆ ತಾಗಿ ಇರುವ ತರಗತಿ ಕೋಣೆಯಲ್ಲಿ ಅಳವಡಿಸಿದ 1 ಕ್ಯಾಮರಾ ಒಟ್ಟು 5 ಕ್ಯಾಮರಾಗಳಿಗೆ ಹಾನಿ ಮಾಡಿದ್ದಾರೆ. ಕ್ಯಾಮರಾಗಳಿಗೆ ಅಳವಡಿಸಿದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ಸುಮಾರು 12.000 ನಷ್ಟವನ್ನುಂಟು ಮಾಡಲಾಗಿದೆ ಎಂದು ಬೈಂದೂರು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!