spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಕಾಲೇಜಿಗೆ ಪ್ರಧಾನ ಮಂತ್ರಿ ಕೌಶಲ ಕೇಂದ್ರಕ್ಕೆ ಅನುಮತಿ

ಕುಂದಾಪುರ :ಕುಂದಾಪುರದ ಭಂಡಾರ್ಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿಗೆ ಪ್ರಧಾನಮಂತ್ರಿ ಕೌಶಲ ಕೇಂದ್ರ ಸ್ಥಾಪನೆಗೆ ಅನುಮತಿ ದೊರೆತಿದೆ.

ಭಾರತದ ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯ ಅಡಿಯಲ್ಲಿ ಯುವ ಜನತೆಯನ್ನು ಉದ್ಯೋಗಕ್ಕೆ ಅಣಿ ಗೊಳಿಸುವ ನಿಟ್ಟಿನಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದ್ದು, ಯುವಜನತೆಗೆ ಉಚಿತವಾಗಿ ಕೌಶಲ್ಯಗಳನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುವುದು.
ಕರ್ನಾಟಕದ ಮೂರು ಕಾಲೇಜುಗಳಿಗೆ ಈ ಕೇಂದ್ರ ಸ್ಥಾಪನೆಗೆ ಅನುಮತಿ ದೊರಕಿದೆ ಅದರಲ್ಲಿ ನಮ್ಮ ಭಂಡಾರ್ಕಾರ್ಸ್ ಕಾಲೇಜು ಒಂದಾಗಿದೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!