spot_img
Saturday, February 14, 2026
spot_img

ಅಕ್ರಮ ಗಣಿಕಾರಿಕೆ | ಜನಾರ್ದನ ರೆಡ್ಡಿ ಅಪರಾಧಿ : ಏಳು ವರ್ಷ ಜೈಲು : ಸಿಬಿಐ ಕೋರ್ಟ್‌ ಆದೇಶ

ಜನಪ್ರತಿನಿಧಿ (ನವ ದೆಹಲಿ) : ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ್‌ ರೆಡ್ಡಿ ಅಪಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಇಂದು (ಮಂಗಳವಾರ ) ತೀರ್ಪು ಪ್ರಕಟಿಸಿದೆ.

ಓಬಳಾಪುರಂ ಮೈನಿಂಗ್‌ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ೨೦೦೮ರಿಂದ ೨೦೧೩ರ ಅವಧಿಯಲ್ಲಿ ಅಕ್ರಮ ಗಣಿಕಾರಿಕೆ ನಡೆದಿತ್ತು.

ಜನಾರ್ಧನ್‌ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!