spot_img
Friday, January 30, 2026
spot_img

ಸಿದ್ಧಾಪುರ: ಒಂಟಿ ಸಲಗ ಸೆರೆ: ಗಜಪಡೆಯ ಮೂಲಕ ಕಾರ್ಯಾಚರಣೆ ಯಶಸ್ವಿ

ಸಿದ್ಧಾಪುರ: ಮಂಗಳವಾರ ಸಂಜೆಯಿಂದ ಸಿದ್ಧಾಪುರ ಭಾಗದ ಜನರ ನಿದ್ದೆಗೆಡಿಸಿದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಗುರುವಾರ ಸಾಕು ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ಆರಂಭಿಸಲಾಗಿತ್ತು. ಗುರುವಾರ ಸಂಜೆ 4.30ರ ಸುಮಾರಿಗೆ ಕಾರ್ಯಾಚರಣೆ ಆರಂಭಗೊಂಡಿದ್ದು ಒಂಟಿ ಸಲಗ ಇದ್ದ ಸ್ಥಳವನ್ನು ಗುರುತಿಸಿ ಅಲ್ಲಿಗೆ ಗಜಪಡೆ ನುಗ್ಗಿತ್ತು. ಕಾರ್ಯಾಚರಣೆ ಯಶಸ್ವಿಯಾಗಿದ್ದು ಕಾಡಾನೆಯನ್ನು ಸುರಕ್ಷಿತವಾಗಿ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದೆ. ಸಿದ್ಧಾಪುರ ಭಾಗದ ಜನ ನಿಟ್ಟೂಸಿರು ಬಿಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!