spot_img
Wednesday, February 18, 2026
spot_img

ಗಂಗೊಳ್ಳಿಯಲ್ಲಿ ನೀರು ಪಾಲಾದವರ ಹುಡುಕಾಟಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ: ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು.
ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.

ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!