spot_img
Monday, February 16, 2026
spot_img

ರೋಯಲ್ ಕ್ಲಬ್ ಕುಂದಾಪುರ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ 29ನೇ ವರ್ಷದ ರಕ್ತದಾನ ಶಿಬಿರ

ಕುಂದಾಪುರ: 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರೋಯಲ್ ಕ್ಲಬ್ (ರಿ) ಕುಂದಾಪುರ ಇದರ ನೇತೃತ್ವದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತ ನಿಧಿ ಕುಂದಾಪುರ, ಜೆಸಿ‌ಐ ಕುಂದಾಪುರ, ಮಾರ್ಕೆಟ್ ಬಾಯ್ಸ್ ಕುಂದಾಪುರ ಇವರೊಂದಿಗೆ 29ನೇ ವರ್ಷದ ರಕ್ತದಾನ ಶಿಬಿರ ನೆರವೇರಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು, ಅಧಿಕಾರಿಗಳು, ಹಾಗೂ ಜೇಸಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಸ್ಥೆ ವತಿಯಿಂದ 41 ಯುನಿಟ್ ರಕ್ತವನ್ನು ಸಂಗ್ರಹಿಸಿ ರೆಡ್ ಕ್ರಾಸ್ ಸಂಸ್ಥೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ೨೫ಕ್ಕೂ ಅಧಿಕ ಬಾರಿ ರಕ್ತದಾನ ನೀಡಿದ ಜಗದೀಶ್ ಕೆ., ಶ್ರೀನಿವಾಸ ರಾವ್, ರಮೇಶ್ ಹೊಬ್ಳಿದಾರ್, ಪ್ರಕಾಶ್ ಎನ್., ಶಂಕರ್ ಕಂಚುಗಾರ್, ಪ್ರಕಾಶ್ ಕೆ., ಚಂದ್ರ ವಿ., ರತ್ನಾಕರ ಮಕ್ಕಿಮನೆ, ಸಂತೋಷ್ ಮಾಣಿ ಮನೆ ಇವರನ್ನು ಸನ್ಮಾನಿಸಲಾಯಿತು. ರೋಯಲ್ ಕ್ಲಬ್ಬಿನ ಅಧ್ಯಕ್ಷ ಪ್ರಮೋದ್ ಕುಮಾರ್, ಕಾರ್ಯದರ್ಶಿ ಪ್ರಶಾಂತ ಮೊಗವೀರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!