spot_img
Sunday, February 15, 2026
spot_img

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಬಸ್ರೂರು: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ, ಉದ್ಯಾವರ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ೧೪-೧೭ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿರಾಜ್ 10ನೇ ತರಗತಿ, ನೌಮನ್ 8ನೇ ತರಗತಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆ ಸಾನಿಯಾ 9ನೇ ತರಗತಿ, ಮಧೀಹಾ ಹೀನಾ 7ನೇ ತರಗತಿ, ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!