spot_img
Saturday, February 14, 2026
spot_img

ಕುಂದಾಪುರ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಡಾಕ್ಟರೇಟ್ ಪದವಿ

ಕುಂದಾಪುರ, ಆ.25: ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಂಡಿಸಿದ ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಇವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ ಡಾ|. ಎಸ್. ಗಣೇಶ ಭಟ್ ಮಾರ್ಗದರ್ಶನ ನೀಡಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!