spot_img
Wednesday, November 19, 2025
spot_img

ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಸಂತೋಷ ಕಾಯ್ಕಿಣಿ ನೇಮಕ

ಕುಂದಾಪುರ: ಕುಂದಾಪುರ ಗ್ರಾಮಾಂತರ ವೃತ್ತ ನಿರೀಕ್ಷಕರ ಸ್ಥಾನಕ್ಕೆ ಮುರ್ಡೇಶ್ವರದಲ್ಲಿ ವೃತ್ತ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಕಾಯ್ಕಿಣಿ ಅವರನ್ನು ನಿಯೋಜಿಸಲಾಗಿದೆ.

ರಾಜ್ಯದ 131 ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್ (ವೃತ್ತ ನಿರೀಕ್ಷಕರು)ಗಳಿಗೆ ತಕ್ಷಣದಿಂದ ಜ್ಯಾರಿಯಾಗುವಂತೆ ವರ್ಗಾವಣೆ ಮಾಡಲಾಗಿದೆ.

ಸಂತೋಷ ಕಾಯ್ಕಿಣಿ ಮುರುಡೇಶ್ವರ ವೃತ್ತದಿಂದ ಕುಂದಾಪುರ ಗ್ರಾಮಾಂತರ (ಕಂಡ್ಲೂರು,ಶಂಕರನಾರಾಯಣ, ಅಮಾಸೆಬೈಲು ಠಾಣೆ) ವೃತ್ತಕ್ಕೆ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ. ಇವರು ಈ ಹಿಂದೆ ಕೋಟ, ಹೊನ್ನಾವರ ಮೊದಲಾದ ಕಡೆ ಠಾಣಾಧಿಕಾರಿಯಾಗಿ, ಬೈಂದೂರಿನಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!