spot_img
Friday, January 30, 2026
spot_img

ಸಹಕಾರಿ ಧುರೀಣ ಬಾರಕೂರು ಶಾಂತಾರಾಮ ಶೆಟ್ಟಿ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಹಕಾರ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಬಾರಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಾರಕೂರು ಶಾಂತಾರಾಮ ಶೆಟ್ಟಿ ಅವರಿಗೆ ಲಭಿಸಿದೆ.

ನ.14ರಂದು ಬೆಂಗಳೂರಿನ ಗಾಯತ್ರಿ ವಿಹಾರ್, ಫ್ಯಾಲೆಸ್ ಗ್ರೌಂಡ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬಿ.ಶಾಂತಾರಾಮ ಶೆಟ್ಟಿಯವರು ಸಾಮಾಜಿಕ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಸಹಕಾರ ಕ್ಷೇತ್ರದಲ್ಲಿ ಅವರು ಬಾರಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘದ ಬೆಳವಣಿಗೆಯಲ್ಲಿ ಶ್ರಮಿಸಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಪ್ರಸಿದ್ಧರಾದ ಅವರಿಗೆ ಇತ್ತೀಚೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!