spot_img
Friday, January 30, 2026
spot_img

ಉಡುಪಿ ಶ್ರೀ ಕೃಷ್ಣನ ದರ್ಶನ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃಷ್ಣನ ನಾಡು ಉಡುಪಿಗೆ ಆಗಮಿಸಿದರು.
ಬೃಹತ್ ರೋಡ್ ಶೋನಲ್ಲಿ ಹೂಮಳೆ ಸ್ವಾಗತದೊಂದಿಗೆ ಪ್ರಧಾನ ಮಂತ್ರಿಗಳು ನೆರೆದ ಜನಸ್ತೋಮಕ್ಕೆ ಕೈಬೀಸಿದರು. ಅಪಾರ ಸಂಖ್ಯೆಯಲ್ಲಿ ನೆರೆದಿರುವ ನರೇಂದ್ರ ಮೋದಿ ಅಭಿಮಾನಿಗಳು ದಾರಿಯುವುದಕ್ಕೂ ಮೋದಿ ಮೋದಿ ಜಯ ಘೋಷ ಕೇಳಿ ಬಂತು.
ರೋಡ್ ಶೋ ಬಳಿಕ ಪ್ರಧಾನಮಂತ್ರಿಗಳು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ಕನಕನ ಕಿಂಡಿ ಮೂಲಕ ಕೃಷ್ಣನ ದರ್ಶನ ಪಡೆದು ಸ್ವರ್ಣಲೇಪಿತ ಕನಕನ ಕಿಂಡಿ ಲೋಕಾರ್ಪಣೆ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!