spot_img
Thursday, January 29, 2026
spot_img

ಸಿದ್ದಾಪುರ ಏತ ನೀರಾವರಿ ಯೋಜನೆ : ಯಾವುದೇ ರೈತರಿಗೆ ಅನ್ಯಾಯ ವಾಗದಂತೆ ಕ್ರಮ -ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕುಂದಾಪುರ :ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದಿಂದ ತಜ್ಞರ ಸಮಿತಿಯ ಅಭಿಪ್ರಾಯ ಪಡೆಯಲು ಸೂಚಿಸಿದ್ದು, ತಜ್ಞರ ಸಮಿತಿಯ ವರದಿಯ ಆಧಾರದ ಮೇಲೆ ಸಾಧಕ ಭಾದಕಗಳ ಕುರಿತು ಗಮನ ಹರಿಸಿ, ಯಾವುದೇ ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತಜ್ಞರ ತಂಡ ವರದಿ ನೀಡುವ ತನಕ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕರ್ನಾಟಕ ನೀರಾವರಿ ನಿಗಮದಿಂದ ಆದೇಶಿಸಲಾಗಿದೆ’ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!