spot_img
Friday, February 6, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಬೈಂದೂರು ತಾಲೂಕು ತಹಶೀಲ್ದಾರರ ಭೇಟಿ

ಉಪ್ಪುಂದ: ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಬೈಂದೂರು ತಾಲೂಕು ತಹಶೀಲ್ದಾರರಾದ ಶ್ರೀ ರಾಮಚಂದ್ರಪ್ಪನವರು ಭೇಟಿ ನೀಡಿ ಸಂಘದ ಕಾರ್ಯವೈಖರಿಗಳ ಬಗ್ಗೆ ಶ್ಲಾಘಿಸಿದರು. ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರ ಸಂಘಗಳ ವಲಯ ಮೇಲ್ವಿಚಾರಕರಾದ ಶ್ರೀ ಶಿವರಾಮ ಪೂಜಾರಿ, ಸಂಘದ ಸಿ ಇ ಒ ವಿಷ್ಙು ಪೈ, ವ್ಯವಸ್ಥಾಪಕರಾದ ಎಚ್ ರಾಮ, ಭಾಸ್ಕರ ದೇವಾಡಿಗ ಕೆ, ಪ್ರಭಾರ ವ್ಯವಸ್ಥಾಪಕರಾದ ರಿತೇಶ್ ಕಿಣಿ, ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಅಂಗನವಾಡಿ ಶಿಕ್ಷಕರಿಗೆ ಹಾಗೂ ಸಹಾಯಕರಿಗೆ ಗ್ರಾಚುವಿಟಿ ಸೌಲಭ್ಯ ಒದಗಿಸಲು ಶಾಸಕ ಗಂಟಿಹೊಳೆ ಸದನದಲ್ಲಿ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!