spot_img
Monday, February 16, 2026
spot_img

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಿ.ಅಪ್ಪಣ್ಣ ಹೆಗ್ಡೆಯವರಿಗೆ ನುಡಿ ನಮನ

 ಕುಂದಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಯೋಜನಾ ಕಛೇರಿಯಲ್ಲಿ ದಿ.ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ ಫೆ.13ರಂದು ನುಡಿ ನಮನ ಸಲ್ಲಿಸಲಾಯಿತು.

ಈ ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ, ಪತ್ರಕರ್ತ ಯು.ಎಸ್ ಶೆಣೈ, ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷ, ನ್ಯಾಯವಾದಿ ಉಮೇಶ ಶೆಟ್ಟಿ ಶಾನ್ಮಟ್ಟು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುಬ್ರಮಣ್ಯ ಶೆಟ್ಟಿ, ಮಂಜು ಬಿಲ್ಲವ, ಯೋಜನಾಧಿಕಾರಿ ಉಮೇಶ ಶೆಟ್ಟಿ ಹೆಚ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕುಂದಾಪುರ ತಾಲೂಕು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!