spot_img
Friday, May 29, 2026
spot_img

ಅಂಪಾರು ಸುಖಾನಂದ ಶೆಟ್ಟಿ ಇವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

ಕುಂದಾಪುರ: ಪ್ರತಿಷ್ಠಿತ ಕುಂದಾಪುರದ ಭಂಡಾರರ್ಕಾಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಸುಖಾನಂದ ಶೆಟ್ಟಿ ಇವರು ಹೆಸರಾಂತ ಲೇಖಕಿ ಮತ್ತು ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರೇಖಾ ಬನ್ನಾಡಿಯವರ ಮಾರ್ಗದರ್ಶನದಲ್ಲಿ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ)ದ ಮೂಲಕ ಸಲ್ಲಿಸಿದ ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ (A cultural study in kolluru) ಎಂಬ ಮಹಾ ಪ್ರಬಂಧಕ್ಕೆ ಪ್ರತಿಷ್ಠಿತ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಇವರು ಬ್ರಹ್ಮಾವರ ಹೇರೂರು ದೊಡ್ಡಮನೆ ನಿವೃತ್ತ ಪದವೀಧರ ಮುಖ್ಯೋಪಾಧ್ಯಾಯರಾದ ಎಚ್.ಬಿ ಬಾಬಯ್ಯ ಶೆಟ್ಟಿ ಮತ್ತು ಅಂಪಾರು ಹೊಸ ಮನೆ ಶಾರದಾ ಬಿ ಶೆಟ್ಟಿಯವರ ಪುತ್ರ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!