Sunday, September 8, 2024

ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆಯು ಕುಂದಾಪುರದ ವೈಶಾಲಿ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನೆರವೇರಿತು.

ಕುಂದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಯು ಉದ್ಘಾಟಿಸಿ ಶುಭ ಹಾರೈಸಿದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ, ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ ಪೂಜಾರಿ ಬೀಜಾಡಿ, ಉದ್ಯಮಿ ಹಂಸರಾಜ್ ಶೆಟ್ಟಿ ಕುಂದಾಪುರ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷರಾದ ರಾಮಚಂದ್ರ ಪೂಜಾರಿ ಸ್ವಾಗತಿಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಪ್ರಕಾಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!